September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.

ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಾಯಿ ಕಲ್ಯಾಣಿ, ಪತ್ನಿ ಜಯಶ್ರೀ , ಪುತ್ರಿ ಮೋಕ್ಷ , ಪುತ್ರ ವಾರ್ಷಿತ್ ರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಏಪ೯ಡಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನದ ಉದ್ಘಾಟನೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!