23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ನಾರಾವಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಸುಲ್ಕೇರಿ ಶ್ರೀರಾಮ ಶಾಲೆ, ಯಲ್ಲಿ ನಡೆದಿದ್ದು, ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಎಂಟನೇ ತರಗತಿಯ ಕು. ಪ್ರಿಯಾ ಭಾವಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಎಂಟನೇ ತರಗತಿಯ ಕು. ಚಿನ್ಮಯಿ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಮತ್ತು ಚರ್ಚಾ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನ , ಜಾನಪದ ನೃತ್ಯ ಕು ಪ್ರಾಪ್ತಿ 8ನೇ ತರಗತಿ , ಕು. ಅನನ್ಯ ಎಂಟನೇ ತರಗತಿ, ಕುಮಾರಿ ಸಾನ್ವಿ 8ನೇ ತರಗತಿ , ಕುಮಾರಿ ದೃಶ್ಯ 8ನೇ ತರಗತಿ, ಕುಮಾರಿ ಸಾನ್ವಿ 9ನೇ ತರಗತಿ, ಕುಮಾರಿ ರಕ್ಷಾ 9ನೇ ತರಗತಿ ಇವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಾಲಾ ಸಂಸ್ಥಾಪಕ ಗಿರೀಶ್ ಕೆ ಹೆ ಚ್ ಹಾಗೂ ಸಂಚಾಲಕ ಅಶ್ವಿತ್ ಕುಲಾಲ್ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ಮಮತಾ ಶಾಂತಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ. ಪ್ರೌಢಶಾಲಾ ವಿಭಾಗದ ಶಿಕ್ಷಕಿ ಶ್ರೀಮತಿ ಸುಚಿತ್ರ ಮತ್ತು ಕುಮಾರಿ ಅನುಷಾ ಇವರು ವಿದ್ಯಾರ್ಥಿಗಳಿಗೆ ಸಹಕರಿಸಿರುತ್ತಾರೆ.

Related posts

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!