32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Related posts

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya
error: Content is protected !!