July 23, 2026
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಶ್ರೀಮತಿ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಶ್ರೀಮತಿ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು . ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್ ಸಿದ್ದಾರ್ಥ ನಿಲಯ, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನ ಕೀರ್ತಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜ್ಲಾಂ ಪ್ಪಾಡಿ ಬೀಡು, ಶ್ರೀಮತಿ ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪ ಕೋಡಿ, ಮಹಾವೀರ ಜೈನ್ ಇಜಿಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್. ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದು ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು.ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಪಂಚಾಯತ್‌ ನಲ್ಲಿ ಆಧಾರ್‌ ನೊಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!