July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ಪುತ್ತೂರು ಫಿಲೋಮಿನಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು,

ಇಂಗ್ಲಿಷ್ ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ನಿಶ್ಮಿತಾ ಪ್ರಥಮ ಸ್ಥಾನ, ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಕೀರ್ತನಾ ದ್ವಿತೀಯ ಸ್ಥಾನ, ಕನ್ನಡ ಪ್ರಬಂಧದಲ್ಲಿ ಪ್ರಥಮ ಕಲಾ ವಿಭಾಗದ ಇಂದುಮತಿ ದ್ವಿತೀಯ ಸ್ಥಾನ, ಜನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಪಂಚಮಿ ದ್ವಿತೀಯ ಸ್ಥಾನ, ಜನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಭಾವನಾ ದ್ವಿತೀಯ ಸ್ಥಾನ ಪಡೆದುಕೊಂಡು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಏಕಪಾತ್ರಾಭಿನಯದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಮೌಲ್ಯ ಯು ಶೆಟ್ಟಿ ಮತ್ತು ವಿಜ್ಞಾನ ಮಾಡಲ್ ನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸರ್ವೇಶ್ ಸಾಲಿಯಾನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya
error: Content is protected !!