March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.

Related posts

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya
error: Content is protected !!