23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.

Related posts

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!