22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya
error: Content is protected !!