22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

ನ್ಯಾಯತಪು: ಇಲ್ಲಿಯ ನಾಳ ಪಾಂಡಿಬೆಟ್ಟು ಎಂಬಲ್ಲಿ ಹೆಜ್ಜೇನು ಕಡಿತದಿಂದ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ನ.22 ರಂದು ನಡೆದಿದೆ.

ಘಟನೆಯಲ್ಲಿ ಮನೆಯವರಾದ ವಿಠಲ ಗೌಡ, ಪತ್ನಿ ವನಿತ , ಸಹೋದರಿ ಲಲಿತಾ ಗಂಭೀರವಾಗಿ ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜರವರಿಂದ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಅಯೋಧ್ಯೆಯ ಶಾಖಾ ಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!