22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

ಉಜಿರೆ: ಮಂಗಳೂರಿನ ತಲಪಾಡಿ ಶಾರದಾ ವಿದ್ಯಾಲಯ ಶಾಲೆಯಲ್ಲಿ ನ.21 ರಂದು ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) “ಕ್ರೀಡಾ ಕೂಟ 2025” ಆಯೋಜಿಸಿದ್ದು, ಇಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸಿಯೋನ್ ದ್ವಿತೀಯ ಸ್ಥಾನ ಹಾಗೂ 400ಮೀ ಓಟ ತೃತೀಯ ಸ್ಥಾನ, ಗುಂಡೆಸೆತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸನ್ವಿತ್ ದ್ವಿತೀಯ ಸ್ಥಾನ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 400ಮೀ ಓಟ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ನಿಶಾ ತೃತೀಯ ಸ್ಥಾನ ಮತ್ತು 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 600ಮೀ ಓಟ ವಿದ್ಯಾರ್ಥಿನಿ ತೃಷ ತೃತೀಯ ಸ್ಥಾನ, 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಗುಂಡೆಸೆತ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಪ್ರಥಮ್ ದ್ವಿತೀಯ ಸ್ಥಾನ ಪಡೆದು ವಿಜೇತರಾಗಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕರಾದ ಶ್ರೀಮತಿ ರಾಜಮ್ಮ ಹಾಗೂ ಶ್ರೀ ಗಣೇಶ್ ತರಬೇತಿ ನೀಡಿರುತ್ತಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ವಾಣಿ ಕಾಲೇಜಿನ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya
error: Content is protected !!