September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

ಧರ್ಮಸ್ಥಳ: ರೂ. 614 ಕೋಟಿ ವೆಚ್ಚದ ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ರಸ್ತೆಯ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ ನ.22 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಶಿಲಾನ್ಯಾಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು ಶುಭ ಹಾರೈಸಿದರು. ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲ, ಕುಶಾಲಪ್ಪ ಗೌಡ, ಶಿವಪ್ರಸಾದ್ ಅಜಿಲ ಧರ್ಮಸ್ಥಳ, ಮುಗೆರೋಡಿ ಕಂಪೆನಿಯ ಸುಧಾಕರ ಶೆಟ್ಟಿ, ಪ್ರೀತಂ ಧರ್ಮಸ್ಥಳ, ವಿವಿಧ ಗ್ರಾ.ಪಂ ಅಧ್ಯಕ್ಷರುಗಳು, ಸದಸ್ಯರುಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಸ್ವಾಗತಿಸಿದರು.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ದ.ಕ ಜಿ.ಪಂ. ನೂತನ ಸಿಇಒ ವಿನಾಯಕ್ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!