September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮವನ್ನು ದ. ಕ. ಜಿ. ಪಂ. ಉ. ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರಪತಿ ಯೋಗಿಕ್ ಸೈನ್ಸ್ ಕಾಲೇಜಿನ ಡಾ. ಭಾಷಿಣಿ (BNYS) ಸಂಪನ್ಮೂಲ ವ್ಯಕ್ತಿ ಆಗಮಿಸಿದ್ದರು.

ಶ್ರೀಮತಿ ಲೀನಾ ಡಿಸೋಜ ಪ್ರಭಾರ ಮುಖ್ಯ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಕುಮಾರ್ ಪ್ರೌಢ ಶಾಲಾ ಸಹ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾದ ಡಾ.ಭಾಷಿಣಿ ರವರು “ಆಹಾರ ಮತ್ತು ಪೌಷ್ಟಿಕತೆ ಆರೋಗ್ಯಕರ ಜೀವನದ ಮೂಲಧಾರ. ಸರಿಯಾದ ಪ್ರಮಾಣದ ಪೌಷ್ಟಿಕಾಂಶ ಹೊಂದಿರುವ ಆಹಾರವನ್ನು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ವೃದ್ಧಿಸಬಹುದು. ಜೊತೆಗೆ ಯೋಗಭ್ಯಾಸದ ಬಗ್ಗೆಯೂ ಮಾಹಿತಿ ನೀಡಿದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಖಿಲೇಶ್, ಬಿಂದು ಬಿ ಆರ್, ಸ್ಮೃತಿ ಆರ್, ಹರ್ಷಿತಾ ಕೆ ಎಸ್ ರವರು ಕಾರ್ಯಕ್ರಮವನ್ನು ಆಯೋಜಿಸಿ ನಡೆಸಿಕೊಟ್ಟರು.

Related posts

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಹುಣ್ಸೆಕಟ್ಟೆಯಲ್ಲಿ ನಾಯಿಗಳ ದಾಳಿಯಿಂದ ಬಿದ್ದು ಗಾಯಗೊಂಡ ಜಿಂಕೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
error: Content is protected !!