22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮವನ್ನು ದ. ಕ. ಜಿ. ಪಂ. ಉ. ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರಪತಿ ಯೋಗಿಕ್ ಸೈನ್ಸ್ ಕಾಲೇಜಿನ ಡಾ. ಭಾಷಿಣಿ (BNYS) ಸಂಪನ್ಮೂಲ ವ್ಯಕ್ತಿ ಆಗಮಿಸಿದ್ದರು.

ಶ್ರೀಮತಿ ಲೀನಾ ಡಿಸೋಜ ಪ್ರಭಾರ ಮುಖ್ಯ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಕುಮಾರ್ ಪ್ರೌಢ ಶಾಲಾ ಸಹ ಶಿಕ್ಷಕರು ಕರ್ನೋಡಿ ಶಾಲೆ ಲಾಯಿಲ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾದ ಡಾ.ಭಾಷಿಣಿ ರವರು “ಆಹಾರ ಮತ್ತು ಪೌಷ್ಟಿಕತೆ ಆರೋಗ್ಯಕರ ಜೀವನದ ಮೂಲಧಾರ. ಸರಿಯಾದ ಪ್ರಮಾಣದ ಪೌಷ್ಟಿಕಾಂಶ ಹೊಂದಿರುವ ಆಹಾರವನ್ನು ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ವೃದ್ಧಿಸಬಹುದು. ಜೊತೆಗೆ ಯೋಗಭ್ಯಾಸದ ಬಗ್ಗೆಯೂ ಮಾಹಿತಿ ನೀಡಿದರು.

ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಅಖಿಲೇಶ್, ಬಿಂದು ಬಿ ಆರ್, ಸ್ಮೃತಿ ಆರ್, ಹರ್ಷಿತಾ ಕೆ ಎಸ್ ರವರು ಕಾರ್ಯಕ್ರಮವನ್ನು ಆಯೋಜಿಸಿ ನಡೆಸಿಕೊಟ್ಟರು.

Related posts

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya
error: Content is protected !!