25.4 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ ಹಾಗೂ ಆಮoತ್ರಣ ಪತ್ರಿಕೆ ಬಿಡುಗಡೆ ನ. 20 ರoದು ಜಗನ್ನಾಥ ಬoಗೇರ‌ ಹೇರಾಜೆ ಕುವೆಟ್ಟು ಇಲ್ಲಿ ಜರಗಿತು.

ಸಭೆಯಲ್ಲಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಉಪಾಧ್ಯಕ್ಷರಾದ ಸುoದರ ಪೂಜಾರಿ, ನಿರ್ದೇಶಕರಾದ ವಿನೋದಿನಿ ರಾಮಪ್ಪ ಪೂಜಾರಿ ಪಣೆಜಾಲು, ಅನೂಪ್ ಬoಗೇರ ಮದ್ದಡ್ಕ, ಪ್ರಮೋದ್ ಮಚ್ಚಿನ, ಕೋಟಿ ಚೆನ್ನಯ್ಯ ಕ್ರೀಡಾಕೂಟದ ಕ್ರೀಡಾ ಕಾರ್ಯದರ್ಶಿ‌ ಸoಘದ ನಿರ್ದೇಶಕ ತರೂಷ್ ಹೇರಾಜೆ, ಕುವೆಟ್ಟು‌ ಓಡಿಲ್ನಾಳ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲಲಿತಾ ಕೇದಳಿಕೆ ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya
error: Content is protected !!