23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

ಕನ್ಯಾಡಿ1: ಇಲ್ಲಿಯ ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಸದಸ್ಯ ಪ್ರವೀಣ್ ವಿ,ಜಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಾ| ಲವಿತ್ ವಹಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ, ಆಶಾ ಕಾರ್ಯಕರ್ತೆಯರಾದ ಹೇಮಲತಾ, ಶಿಲ್ಪ ಭಾಗವಹಿಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ ಙೇರ್ಪಡಿಸಿ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆ ಅಂಕಿತ ಕಾರ್ಯಕ್ರಮ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya
error: Content is protected !!