26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

ಕನ್ಯಾಡಿ1: ಇಲ್ಲಿಯ ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಸದಸ್ಯ ಪ್ರವೀಣ್ ವಿ,ಜಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಾ| ಲವಿತ್ ವಹಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ, ಆಶಾ ಕಾರ್ಯಕರ್ತೆಯರಾದ ಹೇಮಲತಾ, ಶಿಲ್ಪ ಭಾಗವಹಿಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ ಙೇರ್ಪಡಿಸಿ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆ ಅಂಕಿತ ಕಾರ್ಯಕ್ರಮ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya
error: Content is protected !!