23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

ನ್ಯಾಯತಪು: ಇಲ್ಲಿಯ ನಾಳ ಪಾಂಡಿಬೆಟ್ಟು ಎಂಬಲ್ಲಿ ಹೆಜ್ಜೇನು ಕಡಿತದಿಂದ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ನ.22 ರಂದು ನಡೆದಿದೆ.

ಘಟನೆಯಲ್ಲಿ ಮನೆಯವರಾದ ವಿಠಲ ಗೌಡ, ಪತ್ನಿ ವನಿತ , ಸಹೋದರಿ ಲಲಿತಾ ಗಂಭೀರವಾಗಿ ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!