22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

ನ್ಯಾಯತಪು: ಇಲ್ಲಿಯ ನಾಳ ಪಾಂಡಿಬೆಟ್ಟು ಎಂಬಲ್ಲಿ ಹೆಜ್ಜೇನು ಕಡಿತದಿಂದ ಮೂವರು ಆಸ್ಪತ್ರೆಗೆ ದಾಖಲಾದ ಘಟನೆ ನ.22 ರಂದು ನಡೆದಿದೆ.

ಘಟನೆಯಲ್ಲಿ ಮನೆಯವರಾದ ವಿಠಲ ಗೌಡ, ಪತ್ನಿ ವನಿತ , ಸಹೋದರಿ ಲಲಿತಾ ಗಂಭೀರವಾಗಿ ಗಾಯಗೊಂಡಿದ್ದು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ

Suddi Udaya

ಜ.11: “ಆಸರೆ” ಸ್ಕಾಲರ್ ಶಿಪ್ ಪರೀಕ್ಷೆ , ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅವಕಾಶ : ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಪಿಯುಸಿ ಶಿಕ್ಷಣಕ್ಕೆ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಉಚಿತ ದಾಖಲಾತಿ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!