ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು.

ಅದೃಷ್ಟವಂತ ಓದುಗರಿಗೆ 25 ಮಂದಿಗೆ 25 ಸಾವಿರ ಬಹುಮಾನವನ್ನು ಘೋಷಿಸಲಾಯಿತು.

ಅದೃಷ್ಟ ಕೂಪನ್ ಡ್ರಾ ವಿಜೇತರು : ವಂಶಿಕ್ ನಾಯ್ಕ ಕುಕ್ಕಾವು ಮನೆ ಮಿತ್ತಬಾಗಿಲು, ತನುಷ್ ಗುರ್ಬಿತ್ತಡ್ಕ ಮನೆ ನಿಡ್ಲೆ, ಜ್ಯೋತಿ ಅಂಬಿಕಾ ನಿಲಯ ಬೆಳ್ತಂಗಡಿ, ಸಂದೀಪ್ ಆಚಾರ್ಯ ವಗ್ಗ, ಜಿ ಪದ್ಮರಾಜ್ ಶೆಟ್ಟಿ ಗುತ್ತು ಮನೆ ಕಿಲ್ಲೂರು, ರುತ್ವಿ ಗೌಡ ಕಣಿಯೂರು, ಲಿಂಗಪ್ಪ ಪೂಜಾರಿ ಪಾದೆ ಮನೆ ಮಿತ್ತಬಾಗಿಲು, ವಿನೀಶ್ ಲಸ್ರಾದೋ ಹುಣ್ಸೆಕಟ್ಟೆ ಮನೆ ಬೆಳ್ತಂಗಡಿ, ರೂಪೇಶಾ ರೈ ಮಲ್ಲೊಟ್ಟು ಗೇರುಕಟ್ಟೆ, ಶಿವರಂಜಿನಿ ಕುಲಾಲ್ ಪುಂಜಾಲಕಟ್ಟೆ, ರುತ್ವಿ ಶೆಟ್ಟಿ ಗುರುವಾಯನಕೆರೆ, ಕೇಶವ ಕುಲಾಲ್ ದೇವಿನಗರ ಚಾರ್ಮಾಡಿ, ಯೋಗೀಶ್ ಕೆಲ್ಲಗುತ್ತು , ವಾಣಿ ಉಪ್ಪಾರಪಳಿಕೆ, ಸಾವಿತ್ರಿ ಉಮೇಶ್ ಆಚಾರ್ಯ ಕಡಿರುದ್ಯಾವರ ಕಿಲ್ಲೂರು, ವಸಂತಿ ಆನಂದ ಗೌಡ ಕುಕ್ಕಾವು ಕಿಲ್ಲೂರು, ಚಂದನಾ ಕೆ. ಶೆಟ್ಟಿ ರಾಮಕೃಷ್ಣ ನಗರ ಉಜಿರೆ, ಮಹಾಲಿಂಗ ಗೌಡ ಗುತ್ತಿಮಾರು ಮನೆ ನಿಡ್ಲೆ, ಯಾನ್ವಿ ಲಕ್ಷ್ಮಣ ಮಲೆಬೆಟ್ಟು, ಅದ್ವೈತ್ ಕೆ. ಹಳ್ಳಿಂಗೇರಿ, ಕುಸುಮಾವತಿ ತಿಮ್ಮಯ್ಯ ನಾಯ್ಕ ನಡ, ಸರೋಜ ಕೇಶವ ನಾಯಕ್ ನೆಕ್ಕರಾಜೆ ಮನೆ ಕನ್ಯಾಡಿ 1, ಚಿರಸ್ವಿ ವೈ. ಡಿ ಡೆಚ್ಚಾರು ಪುದುವೆಟ್ಟು, ಕಾಸಿಂ ಕೊಲ್ಕಜೆ ಮನೆ , ಹೆಚ್ ಬಾಲಪ್ಪ ಗೌಡ ಉರುವಾಲು.

Related posts

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಬೃಹತ್ ಕ್ಯಾಂಪಸ್ ಸಂದರ್ಶನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕೊಡಗು ಪ್ರವಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!