July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು.

ಅದೃಷ್ಟವಂತ ಓದುಗರಿಗೆ 25 ಮಂದಿಗೆ 25 ಸಾವಿರ ಬಹುಮಾನವನ್ನು ಘೋಷಿಸಲಾಯಿತು.

ಅದೃಷ್ಟ ಕೂಪನ್ ಡ್ರಾ ವಿಜೇತರು : ವಂಶಿಕ್ ನಾಯ್ಕ ಕುಕ್ಕಾವು ಮನೆ ಮಿತ್ತಬಾಗಿಲು, ತನುಷ್ ಗುರ್ಬಿತ್ತಡ್ಕ ಮನೆ ನಿಡ್ಲೆ, ಜ್ಯೋತಿ ಅಂಬಿಕಾ ನಿಲಯ ಬೆಳ್ತಂಗಡಿ, ಸಂದೀಪ್ ಆಚಾರ್ಯ ವಗ್ಗ, ಜಿ ಪದ್ಮರಾಜ್ ಶೆಟ್ಟಿ ಗುತ್ತು ಮನೆ ಕಿಲ್ಲೂರು, ರುತ್ವಿ ಗೌಡ ಕಣಿಯೂರು, ಲಿಂಗಪ್ಪ ಪೂಜಾರಿ ಪಾದೆ ಮನೆ ಮಿತ್ತಬಾಗಿಲು, ವಿನೀಶ್ ಲಸ್ರಾದೋ ಹುಣ್ಸೆಕಟ್ಟೆ ಮನೆ ಬೆಳ್ತಂಗಡಿ, ರೂಪೇಶಾ ರೈ ಮಲ್ಲೊಟ್ಟು ಗೇರುಕಟ್ಟೆ, ಶಿವರಂಜಿನಿ ಕುಲಾಲ್ ಪುಂಜಾಲಕಟ್ಟೆ, ರುತ್ವಿ ಶೆಟ್ಟಿ ಗುರುವಾಯನಕೆರೆ, ಕೇಶವ ಕುಲಾಲ್ ದೇವಿನಗರ ಚಾರ್ಮಾಡಿ, ಯೋಗೀಶ್ ಕೆಲ್ಲಗುತ್ತು , ವಾಣಿ ಉಪ್ಪಾರಪಳಿಕೆ, ಸಾವಿತ್ರಿ ಉಮೇಶ್ ಆಚಾರ್ಯ ಕಡಿರುದ್ಯಾವರ ಕಿಲ್ಲೂರು, ವಸಂತಿ ಆನಂದ ಗೌಡ ಕುಕ್ಕಾವು ಕಿಲ್ಲೂರು, ಚಂದನಾ ಕೆ. ಶೆಟ್ಟಿ ರಾಮಕೃಷ್ಣ ನಗರ ಉಜಿರೆ, ಮಹಾಲಿಂಗ ಗೌಡ ಗುತ್ತಿಮಾರು ಮನೆ ನಿಡ್ಲೆ, ಯಾನ್ವಿ ಲಕ್ಷ್ಮಣ ಮಲೆಬೆಟ್ಟು, ಅದ್ವೈತ್ ಕೆ. ಹಳ್ಳಿಂಗೇರಿ, ಕುಸುಮಾವತಿ ತಿಮ್ಮಯ್ಯ ನಾಯ್ಕ ನಡ, ಸರೋಜ ಕೇಶವ ನಾಯಕ್ ನೆಕ್ಕರಾಜೆ ಮನೆ ಕನ್ಯಾಡಿ 1, ಚಿರಸ್ವಿ ವೈ. ಡಿ ಡೆಚ್ಚಾರು ಪುದುವೆಟ್ಟು, ಕಾಸಿಂ ಕೊಲ್ಕಜೆ ಮನೆ , ಹೆಚ್ ಬಾಲಪ್ಪ ಗೌಡ ಉರುವಾಲು.

Related posts

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!