September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

ಮಚ್ಚಿನ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಪ್ರತಿಭಾ ಸಂಭ್ರಮ 2025-26 ಶಾಲಾ ವಾರ್ಷಿಕೋತ್ಸವವು.ನ 21 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸೋಮಾವತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶಾಲಾ ಪ್ರಾಂಶುಪಾಲರಾದ ಅಕ್ಷತಾ, ಪೋಷಕ ಸಮಿತಿ ಸದಸ್ಯರಾದ ಸದಾನಂದ ಶೆಟ್ಟಿ ಮತ್ತು ಶ್ರೀಮತಿ ಲತಾ ಇವರು ಉಪಸ್ಥಿತರಿದ್ದರು. 2024.25 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕೂಟದಲ್ಲಿ ಮತ್ತು ಕಲಿಯುಕೆಯಲಿ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಪೋಷಕರ ಆಟೊ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಶಾಲಾ ಪ್ರಾಂಶುಪಾಲರಾದ ಅಕ್ಷತಾ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿಯರಾದ ಆಶಾ ಪೈ ಹಾಗೂ ರಶ್ಮಿತ ನಡೆಸಿದರು ಖಾಲಿದ್ ಬಿ ವಂದಿಸಿದರು.

✍️.ಹರ್ಷ ಬಳ್ಳಮಂಜ

Related posts

ಮುಂಡೂರು ಮಂಗಳಗಿರಿ ದೇವಸ್ಥಾನದ ವತಿಯಿಂದ ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya
error: Content is protected !!