ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೆಕೆಂಡರಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಹಲವು ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದಾರೆ.

ಪ್ರತಿಭಾ ಕಾರಂಜಿ – 2025-26 ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಮ್ಮ ಅತ್ಯುತ್ತಮ ಪ್ರತಿಭೆಯನ್ನು ಪ್ರದರ್ಶಿಸಿ ಸಾಧನೆ ಮಾಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ – ಧ್ರುವ (ಪ್ರಥಮ ಸ್ಥಾನ), ಚಿತ್ರಕಲೆ – ನಿಹಾಲ್ ಆಚಾರ್ಯ (ಪ್ರಥಮ ಸ್ಥಾನ), ದೇಶಭಕ್ತಿ ಗೀತೆ – ಚಾರ್ವಿ (ತೃತೀಯ ಸ್ಥಾನ), ಪಿಕ್ ಅಂಡ್ ಸ್ಪೀಚ್ – ಸಾನ್ವಿ (ತೃತೀಯ ಸ್ಥಾನ), ಇಂಗ್ಲಿಷ್ ಕಂಠಪಾಠ– ಶಮಂತ್ (ತೃತೀಯ ಸ್ಥಾನ),

ಹಿರಿಯ ಪ್ರಾಥಮಿಕ ವಿಭಾಗ ಧಾರ್ಮಿಕ ಪಠಣ (ಸಂಸ್ಕೃತ)– ಅದ್ವಿತಿ ರಾವ್ (ಪ್ರಥಮ ಸ್ಥಾನ), ಇಂಗ್ಲಿಷ್ ಕಂಠಪಾಠ – ವೇದಾಂಶ್ ಚಂದ್ರ ವರ್ಮಾ (ಪ್ರಥಮ ಸ್ಥಾನ), ಭಕ್ತಿಗೀತೆ – ಅಕ್ಷರ್ (ಪ್ರಥಮ ಸ್ಥಾನ), ಚಿತ್ರಕಲೆ – ತನುಷ್ (ಪ್ರಥಮ ಸ್ಥಾನ), ಅಭಿನಯ ಗೀತೆ – ಸಾನ್ವಿ ಎಂ.ಕೆ (ದ್ವಿತೀಯ ಸ್ಥಾನ) , ಪಿಕ್ ಅಂಡ್ ಸ್ಪೀಚ್ – ಅದಿತಿ (ದ್ವಿತೀಯ ಸ್ಥಾನ), ದೇಶಭಕ್ತಿ ಗೀತೆ – ನಿಶಿಕಾ (ದ್ವಿತೀಯ ಸ್ಥಾನ), ಹಿಂದಿ ಕಂಠಪಾಠ– ಅಚಲಾ (ತೃತೀಯ ಸ್ಥಾನ), ಅರೇಬಿಕ್ ಪಠಣ – ಸುಜಾ (ತೃತೀಯ ಸ್ಥಾನ)ಮಣ್ಣಿನ ಮಾಡೆಲ್ – ಕವಿನ್ (ತೃತೀಯ ಸ್ಥಾನ),

ಪ್ರೌಢ ವಿಭಾಗ ಕವ್ವಾಲಿ – ಕವನ ಮತ್ತು ತಂಡ (ಪ್ರಥಮ ಸ್ಥಾನ), ಜನಪದ ನೃತ್ಯ– ಅನ್ವಿತಾ ಮತ್ತು ತಂಡ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಸಂಸ್ಕೃತ) – ರವೀಶ್ (ದ್ವಿತೀಯ ಸ್ಥಾನ), ಧಾರ್ಮಿಕ ಪಠಣ (ಅರೇಬಿಕ್) – ಹಲೀಮತ್ ಫಹೀಜಾ (ದ್ವಿತೀಯ ಸ್ಥಾನ), ಸಂಸ್ಕೃತ ಭಾಷಣ – ತನ್ಮಯ ಕೃಷ್ಣ (ದ್ವಿತೀಯ ಸ್ಥಾನ), ಕವನ ವಾಚನ – ಬಿ.ತಸ್ಮಯ್ (ತೃತೀಯ ಸ್ಥಾನ), ಕನ್ನಡ ಭಾಷಣ – ದಿಶಾನ್ (ತೃತೀಯ ಸ್ಥಾನ)

ಕಿರಿಯ ಪ್ರಾಥಮಿಕ ವಿಭಾಗದ 2 ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ವಿಭಾಗದ 4 ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯ 3 ವಿದ್ಯಾರ್ಥಿಗಳು, ಕವ್ವಾಲಿ ತಂಡದ 6 ವಿದ್ಯಾರ್ಥಿಗಳು ಹಾಗೂ ಜಾನಪದ ನೃತ್ಯದ 9 ವಿದ್ಯಾರ್ಥಿಗಳು
ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮಂಗಳೂರು ಭವಿಷ್ಯ ನಿಧಿ ಕಚೇರಿಗೆ ಪಿ.ಎಫ್. ಬೋರ್ಡನ ಕೇಂದ್ರೀಯ ಸದಸ್ಯ ಹಿರಣ್ಮಯಿ ಪಾಂಡ್ಯ ಭೇಟಿ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!