September 6, 2026
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ನ.22ರಂದು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜಿಂಲ್ಲಾಪ್ಪಾಡಿ ಬೀಡು, ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪಕೋಡಿ, ಮಹಾವೀರ ಜೈನ್ ಇಜೀಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್ ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ

Suddi Udaya

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya
error: Content is protected !!