23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕವರದಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನ ಮoದಿರಕ್ಕೆ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ನ.22ರಂದು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್, ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜಿಂಲ್ಲಾಪ್ಪಾಡಿ ಬೀಡು, ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪಕೋಡಿ, ಮಹಾವೀರ ಜೈನ್ ಇಜೀಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್ ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು. ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ, ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya
error: Content is protected !!