25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ ಹಾಗೂ ಆಮoತ್ರಣ ಪತ್ರಿಕೆ ಬಿಡುಗಡೆ ನ. 20 ರoದು ಜಗನ್ನಾಥ ಬoಗೇರ‌ ಹೇರಾಜೆ ಕುವೆಟ್ಟು ಇಲ್ಲಿ ಜರಗಿತು.

ಸಭೆಯಲ್ಲಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಉಪಾಧ್ಯಕ್ಷರಾದ ಸುoದರ ಪೂಜಾರಿ, ನಿರ್ದೇಶಕರಾದ ವಿನೋದಿನಿ ರಾಮಪ್ಪ ಪೂಜಾರಿ ಪಣೆಜಾಲು, ಅನೂಪ್ ಬoಗೇರ ಮದ್ದಡ್ಕ, ಪ್ರಮೋದ್ ಮಚ್ಚಿನ, ಕೋಟಿ ಚೆನ್ನಯ್ಯ ಕ್ರೀಡಾಕೂಟದ ಕ್ರೀಡಾ ಕಾರ್ಯದರ್ಶಿ‌ ಸoಘದ ನಿರ್ದೇಶಕ ತರೂಷ್ ಹೇರಾಜೆ, ಕುವೆಟ್ಟು‌ ಓಡಿಲ್ನಾಳ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲಲಿತಾ ಕೇದಳಿಕೆ ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya
error: Content is protected !!