25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಯುವ ಬಿಲ್ಲವ ವೇದಿಕೆ ಇದರ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ ಹಾಗೂ ಆಮoತ್ರಣ ಪತ್ರಿಕೆ ಬಿಡುಗಡೆ ನ. 20 ರoದು ಜಗನ್ನಾಥ ಬoಗೇರ‌ ಹೇರಾಜೆ ಕುವೆಟ್ಟು ಇಲ್ಲಿ ಜರಗಿತು.

ಸಭೆಯಲ್ಲಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯ ವಿಕ್ರಮ ಕಲ್ಲಾಪು, ಉಪಾಧ್ಯಕ್ಷರಾದ ಸುoದರ ಪೂಜಾರಿ, ನಿರ್ದೇಶಕರಾದ ವಿನೋದಿನಿ ರಾಮಪ್ಪ ಪೂಜಾರಿ ಪಣೆಜಾಲು, ಅನೂಪ್ ಬoಗೇರ ಮದ್ದಡ್ಕ, ಪ್ರಮೋದ್ ಮಚ್ಚಿನ, ಕೋಟಿ ಚೆನ್ನಯ್ಯ ಕ್ರೀಡಾಕೂಟದ ಕ್ರೀಡಾ ಕಾರ್ಯದರ್ಶಿ‌ ಸoಘದ ನಿರ್ದೇಶಕ ತರೂಷ್ ಹೇರಾಜೆ, ಕುವೆಟ್ಟು‌ ಓಡಿಲ್ನಾಳ ಗ್ರಾಮ ಸಮಿತಿಯ ಅಧ್ಯಕ್ಷ ನಾಗೇಶ್ ಅದೇಲು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಲಲಿತಾ ಕೇದಳಿಕೆ ಹಾಗೂ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related posts

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ನೆರಿಯ ವಾಲ್ಮೀಕಿ ಆಶ್ರಮ ಶಾಲೆಯ ಶಿಕ್ಷಕ ಕೃಷ್ಣಪ್ಪರಿಗೆ ಬೀಳ್ಕೊಡುಗೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya
error: Content is protected !!