25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

ಕನ್ಯಾಡಿ1: ಇಲ್ಲಿಯ ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾ.ಪಂ. ಸದಸ್ಯ ಪ್ರವೀಣ್ ವಿ,ಜಿ ನೆರವೇರಿಸಿದರು.

ಅಧ್ಯಕ್ಷತೆಯನ್ನು ಮಾ| ಲವಿತ್ ವಹಿಸಿದರು. ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾ, ಆಶಾ ಕಾರ್ಯಕರ್ತೆಯರಾದ ಹೇಮಲತಾ, ಶಿಲ್ಪ ಭಾಗವಹಿಸಿದರು.

ಮಕ್ಕಳಿಗೆ ಆಟೋಟ ಸ್ಪರ್ಧೆ ಙೇರ್ಪಡಿಸಿ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಕಾರ್ಯಕರ್ತೆ ಅಂಕಿತ ಕಾರ್ಯಕ್ರಮ ನಿರೂಪಿಸಿ, ರೇಷ್ಮಾ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗ ಗೌಡರ ಸಂಘ ಮತ್ತು ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯಿಂದ ವೈದ್ಯಕೀಯ ನೆರವು

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya
error: Content is protected !!