25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು.

ಅದೃಷ್ಟವಂತ ಓದುಗರಿಗೆ 25 ಮಂದಿಗೆ 25 ಸಾವಿರ ಬಹುಮಾನವನ್ನು ಘೋಷಿಸಲಾಯಿತು.

ಅದೃಷ್ಟ ಕೂಪನ್ ಡ್ರಾ ವಿಜೇತರು : ವಂಶಿಕ್ ನಾಯ್ಕ ಕುಕ್ಕಾವು ಮನೆ ಮಿತ್ತಬಾಗಿಲು, ತನುಷ್ ಗುರ್ಬಿತ್ತಡ್ಕ ಮನೆ ನಿಡ್ಲೆ, ಜ್ಯೋತಿ ಅಂಬಿಕಾ ನಿಲಯ ಬೆಳ್ತಂಗಡಿ, ಸಂದೀಪ್ ಆಚಾರ್ಯ ವಗ್ಗ, ಜಿ ಪದ್ಮರಾಜ್ ಶೆಟ್ಟಿ ಗುತ್ತು ಮನೆ ಕಿಲ್ಲೂರು, ರುತ್ವಿ ಗೌಡ ಕಣಿಯೂರು, ಲಿಂಗಪ್ಪ ಪೂಜಾರಿ ಪಾದೆ ಮನೆ ಮಿತ್ತಬಾಗಿಲು, ವಿನೀಶ್ ಲಸ್ರಾದೋ ಹುಣ್ಸೆಕಟ್ಟೆ ಮನೆ ಬೆಳ್ತಂಗಡಿ, ರೂಪೇಶಾ ರೈ ಮಲ್ಲೊಟ್ಟು ಗೇರುಕಟ್ಟೆ, ಶಿವರಂಜಿನಿ ಕುಲಾಲ್ ಪುಂಜಾಲಕಟ್ಟೆ, ರುತ್ವಿ ಶೆಟ್ಟಿ ಗುರುವಾಯನಕೆರೆ, ಕೇಶವ ಕುಲಾಲ್ ದೇವಿನಗರ ಚಾರ್ಮಾಡಿ, ಯೋಗೀಶ್ ಕೆಲ್ಲಗುತ್ತು , ವಾಣಿ ಉಪ್ಪಾರಪಳಿಕೆ, ಸಾವಿತ್ರಿ ಉಮೇಶ್ ಆಚಾರ್ಯ ಕಡಿರುದ್ಯಾವರ ಕಿಲ್ಲೂರು, ವಸಂತಿ ಆನಂದ ಗೌಡ ಕುಕ್ಕಾವು ಕಿಲ್ಲೂರು, ಚಂದನಾ ಕೆ. ಶೆಟ್ಟಿ ರಾಮಕೃಷ್ಣ ನಗರ ಉಜಿರೆ, ಮಹಾಲಿಂಗ ಗೌಡ ಗುತ್ತಿಮಾರು ಮನೆ ನಿಡ್ಲೆ, ಯಾನ್ವಿ ಲಕ್ಷ್ಮಣ ಮಲೆಬೆಟ್ಟು, ಅದ್ವೈತ್ ಕೆ. ಹಳ್ಳಿಂಗೇರಿ, ಕುಸುಮಾವತಿ ತಿಮ್ಮಯ್ಯ ನಾಯ್ಕ ನಡ, ಸರೋಜ ಕೇಶವ ನಾಯಕ್ ನೆಕ್ಕರಾಜೆ ಮನೆ ಕನ್ಯಾಡಿ 1, ಚಿರಸ್ವಿ ವೈ. ಡಿ ಡೆಚ್ಚಾರು ಪುದುವೆಟ್ಟು, ಕಾಸಿಂ ಕೊಲ್ಕಜೆ ಮನೆ , ಹೆಚ್ ಬಾಲಪ್ಪ ಗೌಡ ಉರುವಾಲು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya
error: Content is protected !!