July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು.

ಅದೃಷ್ಟವಂತ ಓದುಗರಿಗೆ 25 ಮಂದಿಗೆ 25 ಸಾವಿರ ಬಹುಮಾನವನ್ನು ಘೋಷಿಸಲಾಯಿತು.

ಅದೃಷ್ಟ ಕೂಪನ್ ಡ್ರಾ ವಿಜೇತರು : ವಂಶಿಕ್ ನಾಯ್ಕ ಕುಕ್ಕಾವು ಮನೆ ಮಿತ್ತಬಾಗಿಲು, ತನುಷ್ ಗುರ್ಬಿತ್ತಡ್ಕ ಮನೆ ನಿಡ್ಲೆ, ಜ್ಯೋತಿ ಅಂಬಿಕಾ ನಿಲಯ ಬೆಳ್ತಂಗಡಿ, ಸಂದೀಪ್ ಆಚಾರ್ಯ ವಗ್ಗ, ಜಿ ಪದ್ಮರಾಜ್ ಶೆಟ್ಟಿ ಗುತ್ತು ಮನೆ ಕಿಲ್ಲೂರು, ರುತ್ವಿ ಗೌಡ ಕಣಿಯೂರು, ಲಿಂಗಪ್ಪ ಪೂಜಾರಿ ಪಾದೆ ಮನೆ ಮಿತ್ತಬಾಗಿಲು, ವಿನೀಶ್ ಲಸ್ರಾದೋ ಹುಣ್ಸೆಕಟ್ಟೆ ಮನೆ ಬೆಳ್ತಂಗಡಿ, ರೂಪೇಶಾ ರೈ ಮಲ್ಲೊಟ್ಟು ಗೇರುಕಟ್ಟೆ, ಶಿವರಂಜಿನಿ ಕುಲಾಲ್ ಪುಂಜಾಲಕಟ್ಟೆ, ರುತ್ವಿ ಶೆಟ್ಟಿ ಗುರುವಾಯನಕೆರೆ, ಕೇಶವ ಕುಲಾಲ್ ದೇವಿನಗರ ಚಾರ್ಮಾಡಿ, ಯೋಗೀಶ್ ಕೆಲ್ಲಗುತ್ತು , ವಾಣಿ ಉಪ್ಪಾರಪಳಿಕೆ, ಸಾವಿತ್ರಿ ಉಮೇಶ್ ಆಚಾರ್ಯ ಕಡಿರುದ್ಯಾವರ ಕಿಲ್ಲೂರು, ವಸಂತಿ ಆನಂದ ಗೌಡ ಕುಕ್ಕಾವು ಕಿಲ್ಲೂರು, ಚಂದನಾ ಕೆ. ಶೆಟ್ಟಿ ರಾಮಕೃಷ್ಣ ನಗರ ಉಜಿರೆ, ಮಹಾಲಿಂಗ ಗೌಡ ಗುತ್ತಿಮಾರು ಮನೆ ನಿಡ್ಲೆ, ಯಾನ್ವಿ ಲಕ್ಷ್ಮಣ ಮಲೆಬೆಟ್ಟು, ಅದ್ವೈತ್ ಕೆ. ಹಳ್ಳಿಂಗೇರಿ, ಕುಸುಮಾವತಿ ತಿಮ್ಮಯ್ಯ ನಾಯ್ಕ ನಡ, ಸರೋಜ ಕೇಶವ ನಾಯಕ್ ನೆಕ್ಕರಾಜೆ ಮನೆ ಕನ್ಯಾಡಿ 1, ಚಿರಸ್ವಿ ವೈ. ಡಿ ಡೆಚ್ಚಾರು ಪುದುವೆಟ್ಟು, ಕಾಸಿಂ ಕೊಲ್ಕಜೆ ಮನೆ , ಹೆಚ್ ಬಾಲಪ್ಪ ಗೌಡ ಉರುವಾಲು.

Related posts

ತೆಕ್ಕಾರು: ಗಾಂಜಾ ನಶೆಯಲ್ಲಿ ಅನುಚಿತ ವರ್ತನೆ: ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya
error: Content is protected !!