ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಓದುಗರ ಅದೃಷ್ಟ ಕೂಪನ್ ಡ್ರಾ ನ.22 ರಂದು ಸುದ್ದಿ ಉದಯ ಕಛೇರಿಯಲ್ಲಿ ನಡೆಯಿತು.

ಅದೃಷ್ಟವಂತ ಓದುಗರಿಗೆ 25 ಮಂದಿಗೆ 25 ಸಾವಿರ ಬಹುಮಾನವನ್ನು ಘೋಷಿಸಲಾಯಿತು.

ಅದೃಷ್ಟ ಕೂಪನ್ ಡ್ರಾ ವಿಜೇತರು : ವಂಶಿಕ್ ನಾಯ್ಕ ಕುಕ್ಕಾವು ಮನೆ ಮಿತ್ತಬಾಗಿಲು, ತನುಷ್ ಗುರ್ಬಿತ್ತಡ್ಕ ಮನೆ ನಿಡ್ಲೆ, ಜ್ಯೋತಿ ಅಂಬಿಕಾ ನಿಲಯ ಬೆಳ್ತಂಗಡಿ, ಸಂದೀಪ್ ಆಚಾರ್ಯ ವಗ್ಗ, ಜಿ ಪದ್ಮರಾಜ್ ಶೆಟ್ಟಿ ಗುತ್ತು ಮನೆ ಕಿಲ್ಲೂರು, ರುತ್ವಿ ಗೌಡ ಕಣಿಯೂರು, ಲಿಂಗಪ್ಪ ಪೂಜಾರಿ ಪಾದೆ ಮನೆ ಮಿತ್ತಬಾಗಿಲು, ವಿನೀಶ್ ಲಸ್ರಾದೋ ಹುಣ್ಸೆಕಟ್ಟೆ ಮನೆ ಬೆಳ್ತಂಗಡಿ, ರೂಪೇಶಾ ರೈ ಮಲ್ಲೊಟ್ಟು ಗೇರುಕಟ್ಟೆ, ಶಿವರಂಜಿನಿ ಕುಲಾಲ್ ಪುಂಜಾಲಕಟ್ಟೆ, ರುತ್ವಿ ಶೆಟ್ಟಿ ಗುರುವಾಯನಕೆರೆ, ಕೇಶವ ಕುಲಾಲ್ ದೇವಿನಗರ ಚಾರ್ಮಾಡಿ, ಯೋಗೀಶ್ ಕೆಲ್ಲಗುತ್ತು , ವಾಣಿ ಉಪ್ಪಾರಪಳಿಕೆ, ಸಾವಿತ್ರಿ ಉಮೇಶ್ ಆಚಾರ್ಯ ಕಡಿರುದ್ಯಾವರ ಕಿಲ್ಲೂರು, ವಸಂತಿ ಆನಂದ ಗೌಡ ಕುಕ್ಕಾವು ಕಿಲ್ಲೂರು, ಚಂದನಾ ಕೆ. ಶೆಟ್ಟಿ ರಾಮಕೃಷ್ಣ ನಗರ ಉಜಿರೆ, ಮಹಾಲಿಂಗ ಗೌಡ ಗುತ್ತಿಮಾರು ಮನೆ ನಿಡ್ಲೆ, ಯಾನ್ವಿ ಲಕ್ಷ್ಮಣ ಮಲೆಬೆಟ್ಟು, ಅದ್ವೈತ್ ಕೆ. ಹಳ್ಳಿಂಗೇರಿ, ಕುಸುಮಾವತಿ ತಿಮ್ಮಯ್ಯ ನಾಯ್ಕ ನಡ, ಸರೋಜ ಕೇಶವ ನಾಯಕ್ ನೆಕ್ಕರಾಜೆ ಮನೆ ಕನ್ಯಾಡಿ 1, ಚಿರಸ್ವಿ ವೈ. ಡಿ ಡೆಚ್ಚಾರು ಪುದುವೆಟ್ಟು, ಕಾಸಿಂ ಕೊಲ್ಕಜೆ ಮನೆ , ಹೆಚ್ ಬಾಲಪ್ಪ ಗೌಡ ಉರುವಾಲು.

Related posts

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya
error: Content is protected !!