July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

ಮಚ್ಚಿನ : ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಚ್ಚಿನ ಪ್ರತಿಭಾ ಸಂಭ್ರಮ 2025-26 ಶಾಲಾ ವಾರ್ಷಿಕೋತ್ಸವವು.ನ 21 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ತಾಲೂಕು ಶಾಸಕರಾದ ಹರೀಶ್ ಪೂಂಜಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಸೋಮಾವತಿ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಶಾಲಾ ಪ್ರಾಂಶುಪಾಲರಾದ ಅಕ್ಷತಾ, ಪೋಷಕ ಸಮಿತಿ ಸದಸ್ಯರಾದ ಸದಾನಂದ ಶೆಟ್ಟಿ ಮತ್ತು ಶ್ರೀಮತಿ ಲತಾ ಇವರು ಉಪಸ್ಥಿತರಿದ್ದರು. 2024.25 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾ ಕೂಟದಲ್ಲಿ ಮತ್ತು ಕಲಿಯುಕೆಯಲಿ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಪೋಷಕರ ಆಟೊ ಸ್ಪರ್ಧೆಗಳ ಬಹುಮಾನ ವಿತರಿಸಲಾಯಿತು ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು. ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ಶಾಲಾ ಪ್ರಾಂಶುಪಾಲರಾದ ಅಕ್ಷತಾ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿಯರಾದ ಆಶಾ ಪೈ ಹಾಗೂ ರಶ್ಮಿತ ನಡೆಸಿದರು ಖಾಲಿದ್ ಬಿ ವಂದಿಸಿದರು.

✍️.ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya
error: Content is protected !!