25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಪೆರ್ವಾರು ಮನೆಯ ದಿ‌.ಬಾಬು ಶೆಟ್ಟಿಯವರ ಧರ್ಮಪತ್ನಿ ಗುರುವಾಯನಕೆರೆ ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) (85ವ) ಅವರು ಅಲ್ಪಕಾಲದ ಅಸೌಖ್ಯದಿಂದ ನ.23 ರಂದು ಸ್ವ ಗೃಹದಲ್ಲಿ ನಿಧನರಾದರು.

ಮೃತರು ನಾಲ್ಕು ಪುತ್ರರಾದ ಸೀತರಾಮ ಶೆಟ್ಟಿ, ಶೇಖರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ,ಹರೀಶ್ ಶೆಟ್ಟಿ, ಒರ್ವೆ ಪುತ್ರಿ ರೂಪಾ ಶೆಟ್ಟಿ ಹಾಗೂ ಅಪಾರ ಪ್ರಮಾಣದ ಬಂಧು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ನ 24 ರ ಬೆಳಿಗ್ಗೆ 8.30ಕ್ಕೆ ಪುಂಜಾಲಕಟ್ಟೆ ಪೆರ್ವಾರುವಿನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Related posts

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ತರಬೇತಿ ಕಾರ್ಯಾಗಾರ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!