22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23ರಂದು ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿರುತ್ತದೆ.

ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ,ಕೆಂಪು ಉಡಿದಾರ ಧರಿಸಿಕೊಂಡಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
error: Content is protected !!