July 23, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23ರಂದು ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿರುತ್ತದೆ.

ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ,ಕೆಂಪು ಉಡಿದಾರ ಧರಿಸಿಕೊಂಡಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya
error: Content is protected !!