25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರು, ಪ್ರವೀಣ್ ಗೌಡ ಬಟ್ಯಾಲು, ಕಾರ್ಯದರ್ಶಿ ದಯಾನಂದ ಕುಕ್ಕಾಜೆ, ಹರೀಶ್ ನೆಕ್ಕರಾಜೆ, ಗಂಗಾಧರ ಗೌಡ ಪಲ್ಲದ ಮೂಲೆ ಉಪಸ್ಥಿತರಿದ್ದರು.

Related posts

ಬಿಜೆಪಿ ಬೂತ್ ಸಮಿತಿ ಸಾವ್ಯ ಇದರ ನೂತನ ಅಧ್ಯಕ್ಷರಾಗಿ ಶಶಿಧರ ಆಚಾರ್ಯ ಹಾಗೂ ಕಾರ್ಯದರ್ಶಿಯಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಕು. ಮಾನ್ಯ 620 ಅಂಕದೊಂದಿಗೆ ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!