ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರು, ಪ್ರವೀಣ್ ಗೌಡ ಬಟ್ಯಾಲು, ಕಾರ್ಯದರ್ಶಿ ದಯಾನಂದ ಕುಕ್ಕಾಜೆ, ಹರೀಶ್ ನೆಕ್ಕರಾಜೆ, ಗಂಗಾಧರ ಗೌಡ ಪಲ್ಲದ ಮೂಲೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನದ ಆಚರಣೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya
error: Content is protected !!