23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರು, ಪ್ರವೀಣ್ ಗೌಡ ಬಟ್ಯಾಲು, ಕಾರ್ಯದರ್ಶಿ ದಯಾನಂದ ಕುಕ್ಕಾಜೆ, ಹರೀಶ್ ನೆಕ್ಕರಾಜೆ, ಗಂಗಾಧರ ಗೌಡ ಪಲ್ಲದ ಮೂಲೆ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಶಿಬರಾಜೆ ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!