23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23ರಂದು ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿರುತ್ತದೆ.

ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ,ಕೆಂಪು ಉಡಿದಾರ ಧರಿಸಿಕೊಂಡಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರಿನ ಧೀಮಹಿಯಲ್ಲಿ ಭರತನಾಟ್ಯ ತರಗತಿಗಳ ಉದ್ಘಾಟನೆ

Suddi Udaya

ಬಂಗಾಡಿ ಪರಿಸರದಲ್ಲಿ ಏರ್ ಟೆಲ್ ಟವರ್ ಇದ್ದು ಪ್ರಯೋಜನಕ್ಕೆ ಬಾರದ ನೆಟ್ವರ್ಕ್

Suddi Udaya
error: Content is protected !!