September 6, 2026
ಗ್ರಾಮಾಂತರ ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಧರ್ಮಸ್ಥಳ: ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23ರಂದು ಧರ್ಮಸ್ಥಳ ನೇತ್ರಾವತಿ ನದಿ ನೀರಿನಲ್ಲಿ ಪತ್ತೆಯಾಗಿರುತ್ತದೆ.

ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ,ಕೆಂಪು ಉಡಿದಾರ ಧರಿಸಿಕೊಂಡಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ಬುರುಡೆ ಪ್ರಕರಣ: ನಾಲ್ಕು ಮಂದಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗದ ಕಾರಣ ವಿನಾಯಿತಿ ಕೇಳಿದ ವಕೀಲರು

Suddi Udaya
error: Content is protected !!