July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

ಕಳೆoಜ : ಇಲ್ಲಿಯ ಶಿಬರಾಜೆ, ಕಾಯರ್ತಡ್ಕ ಕುಕ್ಕಾಜೆ ಮನೆಯ ಕುಶಾಲಪ್ಪ ನಾಯ್ಕರು ಅನಾರೋಗ್ಯದಿಂದ ಸ್ವರ್ಗಸ್ಥರಾಗಿದ್ದು ಅವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ನ. 23 ರಂದು ಭೇಟಿ ನೀಡಿ ಸಾಂತ್ವನ ಹೇಳಿ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಬೂತ್ ಅಧ್ಯಕ್ಷ ಹರೀಶ್ ಕುಮಾರ್ ವಳಗುಡ್ಡೆ, ನಿಡ್ಲೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧನಂಜಯ ಗೌಡ, ಬೂತ್ ಮಾಜಿ ಅಧ್ಯಕ್ಷರು, ಪ್ರವೀಣ್ ಗೌಡ ಬಟ್ಯಾಲು, ಕಾರ್ಯದರ್ಶಿ ದಯಾನಂದ ಕುಕ್ಕಾಜೆ, ಹರೀಶ್ ನೆಕ್ಕರಾಜೆ, ಗಂಗಾಧರ ಗೌಡ ಪಲ್ಲದ ಮೂಲೆ ಉಪಸ್ಥಿತರಿದ್ದರು.

Related posts

ಸಂತ ಫಿಲೋಮೀನಾ ಸ್ವಾಯತ್ತ ಕಾಲೇಜಿನಲ್ಲಿ ‘ ಭಯೋತ್ಪಾದನಾ ವಿರೋಧಿ ದಿನ’ ಆಚರಣೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya
error: Content is protected !!