July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು : ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

ಕುವೆಟ್ಟು: ಹಲವಾರು ವರ್ಷಗಳ ಬಹುಬೇಡಿಕೆಯ ಕುವೆಟ್ಟು ಗ್ರಾಮ ಶಕ್ತಿನಗರ- ಪಿಲಿಚಾಮುಂಡಿಕಲ್ಲು ಸಂಪರ್ಕ ರಸ್ತೆಯ ಮರುಡಾಮರೀಕರಣ ಮಾಡಿಸಿಕೊಡುವ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಗೆ ಕುವೆಟ್ಟು 114 ನೇ ಬೂತ್ ನ ನಾಗರಿಕರು ಮನವಿ ಸಲ್ಲಿಸಿದರು, ಶಾಸಕರು ಮನವಿ ಸ್ಪಂದಿಸಿ ಬೇಡಿಕೆ ಈಡೇರಿಸುವುದಾಗಿ ಭರವಸೆಯಿತ್ತರು.

ಈ ಸಂದರ್ಭದಲ್ಲಿ ಕುವೆಟ್ಟು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಪಾಡ್ಯರ್ , ಮಂಡಲ ಒಬಿಸಿ ಮೋರ್ಚಾಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ, ಶಕ್ತಿ ಕೇಂದ್ರ ಪ್ರಮುಖರಾದ ಚಂದ್ರಹಾಸ ದಾಸ್, ಪಂಚಾಯತ್ ಸದಸ್ಯರಾದ ನಿತಿನ್ ಕುಮಾರ್, ಬೂತ್ ಅಧ್ಯಕ್ಷರಾದ ದಯಾನಂದ ಆಚಾರ್ಯ, ಕಾರ್ಯದರ್ಶಿ ಸುಮಿತ್ರ ಆಚಾರ್ಯ, ಕುವೆಟ್ಟು ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪಿಕಪ್ – ಟಿಪ್ಪರ್ ನಲ್ಲಿ ಶಾಲಾ ಮಕ್ಕಳ ಪ್ರವಾಸ ಪ್ರಕರಣ: ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅಮಾನತು

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.94.28 ಫಲಿತಾಂಶ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya
error: Content is protected !!