25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಬೆಳ್ತಂಗಡಿ ಘಟಕ ಇದರ ಹತ್ತನೇ ವಾರ್ಷಿಕೋತ್ಸವ

Suddi Udaya

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya
error: Content is protected !!