September 6, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ನೀಟ್ ಟಾಪರ್ ಮೌರ್ಯ ವೈ.ಡಿ.ಗೆ ಅದ್ಧೂರಿ ಸನ್ಮಾನ

Suddi Udaya

ಕೊಕ್ರಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕಿ ಪ್ರೇಮಲತಾ ರವರಿಗೆ ಸನ್ಮಾನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya
error: Content is protected !!