July 23, 2026
ಅಭಿನಂದನೆ

ಜಿ ಕೃಷ್ಣ ಬೆಳ್ತಂಗಡಿ ಇವರಿಗೆ ಕಟೀಲಿನಲ್ಲಿ “ಯುವ ರತ್ನ” ಪ್ರಶಸ್ತಿ ಪ್ರಧಾನ

.

ಬೆಂಗಳೂರಿನ ಜಾಗೃತಿ ಟ್ರಸ್ಟ್ ನವರು ಭಾನುವಾರ ಕಟೀಲು ಸರಸ್ವತಿ ಭವನದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ವೈಭವ” ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ಜಾಹಿರಾತು ಚಿತ್ರ ನಿರ್ದೇಶಕ ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಯುವ ರತ್ನ” ಪ್ರಶಸ್ತಿ ನೀಡಿ ಗೌರವಿಸಿತು.


ಈ ಕಾರ್ಯಕ್ರಮದಲ್ಲಿ ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವ, ಕರ್ನಾಟಕ ಸರಕಾರದ ಸಾರಿಗೆ ಇಲಾಖೆಯ ಉಪ ಆಯುಕ್ತ ಮಂಜುನಾಥ್, ಕಿನ್ನಿಗೋಳಿಯ ಭುವನಭಿರಾಮ್ ಉಡುಪ, ಚಲನಚಿತ್ರ ಕಲಾವಿದರದ ಪ್ರಕಾಶ್ ತುಮಿನಾಡು, ಅವಿನಾಶ್ ಶೆಟ್ಟಿ, ಮಂಗಳೂರು ಸಾರಿಗೆ ಇಲಾಖೆಯ ಶ್ರೀಧರ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

Related posts

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya

ಮೆಸ್ಕಾಂ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರಿಗೆ ಹೆಗ್ಗಡೆಯವರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya
error: Content is protected !!