23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

ಬೆಳ್ತಂಗಡಿ:ಕೇರಳದ ಪ್ರಸಿದ್ಧ ದೇವಸ್ಥಾನ ಮಡಾಯಿ ಕಾವು ತಿರುವರ್ಕಾಡು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ ರವರು ಕೇರಳದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Related posts

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!