25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕಾಂತಪ್ಪ ಮೂಲ್ಯರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ನಾವೂರು : ಇಲ್ಲಿಯ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಶ್ರೀಮತಿ ಹರಿಣಾಕ್ಷಿರವರು ಅನಾರೋಗ್ಯದಿಂದ ಬಳಲುತ್ತಿದ್ದು. ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೋರ್ತಾಜೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಸವಣಾಲು, ಗ್ರಾಮ ಪಂಚಾಯತ್ ನಾವೂರು ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಸದಸ್ಯರಾದ ಶ್ರೀಮತಿ ವೇದಾವತಿ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರದೀಪ್ ಉಪಸ್ಥಿತರಿದ್ದರು.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಪೆರಿಂಜೆ ಮದರಸದಲ್ಲಿ ಇಶಲ್ ಮದೀನ ಕಾರ್ಯಕ್ರಮ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!