July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ 4ನೇ ವಾರ್ಷಿಕ ಸಭೆ ನ.21 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಲೋಬೊ ಟವರ್ಸ್ ನಲ್ಲಿ ಜರಗಿತು.

ಅಧ್ಯಕ್ಷ ರೊನಾಲ್ಡ್ ಲೋಬೊರವರು ಪ್ರಾರ್ಥನೆ ಮೂಲಕ ಸಭೆಯನ್ನು ಪ್ರಾರಂಭಿಸಿ ಸ್ವಾಗತಿಸಿದರು. ಕಾರ್ಯದರ್ಶಿಗಳಾದ ಲ್ಯಾನ್ಸಿ ಪಿರೇರಾ ಒಂದು ವರ್ಷದಲ್ಲಿ ಸಂಘವು ನಡೆಸಿದಂತಹ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಖಜಾಂಚಿ ಸುನಿಲ್ ಶೆಣೈರವರು ಕಳೆದ ವರ್ಷದ ಖರ್ಚು ವೆಚ್ಚಗಳನ್ನು ಸಭೆಯ ಮುಂದಿಟ್ಟು, ಅನುಮೋದನೆ ಪಡೆದರು. ಸಂಘವನ್ನು ಇನ್ನಷ್ಟು ಬಲಪಡಿಸುವುದು, ಹೊಸ ಸದಸ್ಯರ ಸೇರ್ಪಡೆ, ತುರ್ತು ನಿಧಿ ಸ್ಥಾಪನೆ ಇವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸ್ಥಾಪಕ ಅಧ್ಯಕ್ಷ ಪುಷ್ಪರಾಜ ಶೆಟ್ಟಿ, ಜತೆ ಕಾರ್ಯದರ್ಶಿ ಯಶವಂತ ಪಟವರ್ಧನ್, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಉಪಾಧ್ಯಕ್ಷ ಶಶಿಧರ ಪೈಯವರ ಧನ್ಯವಾದವಿತ್ತರು.

Related posts

ಮಳೆ ಹಾನಿ- ವಿಪತ್ತು ನಿರ್ವಹಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರ ಸೂಚನೆಯಂತೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!