23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

ಬೆಳ್ತಂಗಡಿ: ಲಾಯಿಲ ಗ್ರಾಮದ ಅಲ್ಲಾಟ ನಿವಾಸಿ ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ (64ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 23ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದು, ಪಟ್ಟಣ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮೃತರು ಪತ್ನಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಲೀನಾ ವೇಗಸ್, ಪುತ್ರರಾದ ರೋಹಿತ್ ವೇಗಸ್, ರಾಯ್ಡನ್ ವೇಗಸ್, ಸೊಸೆ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!