25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮಲವಂತಿಗೆ :ಇಲ್ಲಿಯ ಪಾಮಾಜಿ ಪ್ರದೇಶದಲ್ಲಿ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇಲ್ಲದ್ದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಯ ಅಭಿವೃದ್ದಿಗೆ ಶಾಸಕ ಹರೀಶ್ ಪೂಂಜರವರು ಅನುದಾನವನ್ನು ಒದಗಿಸಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya
error: Content is protected !!