23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಗ್ರಾ.ಪಂ. ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿ.ಪ. ಸದಸ್ಯ ಕಿಶೋರ್ ಕುಮಾರ್ ಭೇಟಿ

ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಲಾಲ್ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಭೇಟಿ ನೀಡಿ ಮಹೇಶ್ ತಾಯಿ ಅಗಲುವಿಕೆಯ ಬಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಲಾಯಿಲ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚಾಯತ್ ಸದಸ್ಯರಾದ ಅರವಿಂದ್ ಲಾಯಿಲ, ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಕುಲಾಲ್, ಮಾಜಿ ಸದಸ್ಯೆ ವಸಂತಿ, ಇಂದಬೆಟ್ಟು ಶಕ್ತಿಕೇಂದ್ರ ಮಾಜಿ ಅಧ್ಯಕ್ಷ ಗಂಗಾಧರ್ ಪರಾರಿ ಸ್ಥಳೀಯರಾದ ಸಂತೋಷ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಗರ್ಡಾಡಿ ವಲಯದ ಮಹಿಳಾ ಜ್ಞಾನವಿಕಾಸದ ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya
error: Content is protected !!